Tuesday 11 June 2019

ಸಾಮಾನ್ಯ ಜ್ಞಾನ

ಚೋಳರಾಜ್, ಬಳ್ಳಾರಿ.

1.    ರಾಷ್ಟ್ರೀಯ ಯಕ್ಷಗಾನ ತರಬೇತಿ ಕೇಂದ್ರ ಕರ್ನಾಟಕದಲ್ಲಿ ಎಲ್ಲಿದೆ?

2.    ಎನ್.ಟಿ.ಪಿ.ಸಿ ನ (NTPC) ವಿಸ್ತೃತ ರೂಪವೇನು?

3.    ಗೋಪಾಲಕೃಷ್ಣ ಅಡಿಗರ ಯಾವ ಕೃತಿಗೆ ಪಂಪ ಪ್ರಶಸ್ತಿ ದೊರಕಿದೆ?

4.    ಯುರೋಪಿನ ಯಾವ ನಗರವನ್ನು ಬಿಳಿಯ ನಗರ ಎಂದು ಕರೆಯುತ್ತಾರೆ?

5.    ಗಾಂಧೀಜಿಯವರನ್ನು ಕುರಿತು ಪ್ರಥಮ ಬಾರಿಗೆ ಕನ್ನಡದಲ್ಲಿ ಗ್ರಂಥವನ್ನು ರಚಿಸಿದವರು ಯಾರು?

6.    ಅಂಡಮಾನ್ ದ್ವೀಪಗಳಲ್ಲಿರುವ ಅತಿ ಎತ್ತರವಾದ ಶಿಖರ ಯಾವುದು?

7.    ಪರಾಗ ಸ್ಪರ್ಶಕ್ಕಾಗಿ ಕೀಟಗಳನ್ನು ಆಕರ್ಷಿಸುವ ಹೂವಿನ ಭಾಗ ಯಾವುದು?

8.    ಕಿವಿ ಪಕ್ಷಿಯ ತವರೂರು ಯಾವುದು?

9.    ಅಲಹಾಬಾದ್ ಬಳಿ ಗಂಗಾನದಿಯನ್ನು ಸೇರುವ ನದಿ ಯಾವುದು?

10.    ಬಳಸಿದ ವಿದ್ಯುಚ್ಚಕ್ತಿಯನ್ನು ಅಳತೆ ಮಾಡುವ ಸಾಧನ ಯಾವುದು?

11.    ಬಾಸ್ ಜಲಸಂಧಿ ಎಲ್ಲಿದೆ?

12.    ಪ್ರಸಿದ್ಧ ಬೃಹದೀಶ್ವರ ದೇವಸ್ಥಾನ ಎಲ್ಲಿದೆ?

13.    ಎರಡನೇಯದಾಗಿ ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದಾಗ ಇದ್ದ ಮುಖ್ಯಮಂತ್ರಿ ಯಾರು?

14.    ಕನ್ನಡದ ಮೊದಲ ಪಾಕಶಾಸ್ತ್ರ ಕಾವ್ಯ ಯಾವುದು

15.    ಭಾರತದಲ್ಲಿರುವ ರಾವಿನದಿಗಿದ್ದ ಮೊದಲ ಹೆಸರೇನು?

16.    ಹೃದಯ ಬಡಿತದ ನಕ್ಷಾ ರೂಪದ ಚಿತ್ರಣ ನೀಡಲು ಬಳಸುವ ಸಾಧನ ಯಾವುದು?

17.    ಉಪಾಯ ಮಾಡುವುದಕ್ಕೆ ಹೆಸರಾದ ಕಾಡು ಪ್ರಾಣಿ ಯಾವುದು?

18.    ಅಂತರೀಕ್ಷಾದಲ್ಲಿ ಧೀರ್ಘಾವಧಿ ಇದ್ದು ಬಂದ ಪ್ರಥಮ ಗಗನ ಯಾತ್ರಿ ಯಾರು?

19.    ಚಾವುಂಡರಾಯನು ಸಂಸ್ಕøತದಲ್ಲಿ ರಚಿಸಿದ ಗ್ರಂಥ ಯಾವುದು? 

20.    1990 ರಲ್ಲಿ ಮೈಸೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಯಾರಾಗಿದ್ದರು?

21.    ಜ್ಯಾನ್ ಡೆವಿಡ್ ಪ್ರತಿಷ್ಟಿತ ಪ್ರಶಸ್ತಿ ಪಡೆದ ಕನ್ನಡದ ಪ್ರಥಮ ವಿಜ್ಞಾನಿ ಯಾರು?

22.    ರೆವರೆಂಡ್ ಎಫ್ ಕಿಟೆಲ್ ಅವರು ಮೂಲತಃ ಯಾವ ದೇಶದವರು?

23.     ವಿದ್ಯುತ್ ಇಸ್ತ್ರಿ ಪೆಟ್ಟಿಗೆಯಲ್ಲಿ ಕಾದು ಬಿಸಿಯಾಗಲು ಬಳಸುವ ವಸ್ತು ಯಾವುದು?

24.    ಜಯಸಿಂಹ ಎಂ.ಎಲ್. ಯಾವ ಕ್ರೀಡೆಯಲ್ಲಿ ಹೆಸರು ಮಾಡಿದ್ದಾರೆ?

25.    ಮಹಾವೀರನ ತಾಯಿಯ ಹೆಸರೇನು?

26.    ಋಗ್ವೇದದ ಪ್ರಕಾರ ನಮ್ಮ ಪುರಾಣಗಳೆಷ್ಟು?

27.    ಮೈಸೂರಿನಲ್ಲಿ ಮೊಟ್ಟ ಮೊದಲಿಗೆ ಬಾನುಲಿ ಕೇಂದ್ರವನ್ನು ಸ್ಥಾಪಿಸಿದವರು ಯಾರು?

28.    ನಗಿಸು ಅನಿಲ ಎಂದು ಯಾವುದನ್ನು ಕರೆಯುತ್ತಾರೆ?

29.    ಅಲಕಾನಂದಾ ಮತ್ತು ಮಂದಾಕಿನಿ ನದಿಗಳು ಸಂಗಮವಾಗುವ ಸ್ಥಳ ಯಾವುದು?

30.    ಈ ಚಿತ್ರದಲ್ಲಿರುವವರನ್ನು ಗುರುತಿಸಿ.








ಉತ್ತರಗಳು:- 



No comments:

Post a Comment

Thanking You For Your Valuable Comment. Keep Smile